23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

ಕಳೆಂಜ : ಕಳೆಂಜ ವಿಶ್ವಹಿಂದೂ ಪರಿಷತ್, ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ ಆ.14ರಂದು ಕಾಯರ್ತ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಂಪ್ಪಯ್ಯ ಗೌಡ ನಡುಜಾರು ವಹಿಸಲಿದ್ದಾರೆ. ದಿಕ್ಕೂಚಿ ಭಾಷಣವನ್ನು ಪುತ್ತೂರು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಮಾಡಲಿದ್ದಾರೆ. ಧ್ವಜಾರೋಹಣವನ್ನು ಕಳೆಂಜ- ಕಾಂತ್ರೆಳ್ ನಿವೃತ್ತ ಸುಬೆದರ್ ಮಹಾಬಲ ಕೆ. ನೆರವೇರಿಸಲಿದ್ದಾರೆ. ಮಂಗಳೂರು ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ, ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕ ಅಧ್ಯಕ್ಷ ಆನಂದ ಗೌಡ ಮರಕ್ಕಡ ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ಪ್ರಮುಖ್ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya
error: Content is protected !!