25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಸಂಜೆ 7ಗಂಟೆಗೆ ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya
error: Content is protected !!