25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಸಂಜೆ 7ಗಂಟೆಗೆ ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya
error: Content is protected !!