23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ (ಕಸಿ ಕಟ್ಟುವ ವಿಧಾನ/ನರ್ಸರಿ ಟೆಕ್ನಿಕ್ಸ್) ಎಂಬ ವಿಷಯದ ಬಗ್ಗೆ ಎರಡು ದಿನಗಳ ಸಾಂಸ್ಥಿಕ ತರಬೇತಿಯನ್ನು ಆ.16, 17 ಪೂರ್ವಾಹ್ನ 10 ಘಂಟೆಯಿಂದ ಸಂಜೆ 5 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ,

ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್, , ಪ್ರಗತಿಪರ ರೈತರಾದ ಪ್ರಭಾಕರ ಮಯ್ಯ ಸುರ್ಯ ಮತ್ತು ನವನೀತ ನರ್ಸರಿ ಪುತ್ತೂರು ಇಲ್ಲಿನ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಭಾಗವಹಿಸುವ ರೈತರು ಖಡ್ಡಾಯವಾಗಿ ಎಫ್ ಐ ಡಿ ಅಥವಾ ಚುನಾವಣಾ ಗುರುತಿನ ಚೀಟಿಯನ್ನು ತರುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya
error: Content is protected !!