July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗುರುವಾಯನಕೆರೆ : ಹೊಸಂಗಡಿಯಲ್ಲಿ ನಡೆದ ತಾಲೂಕು ಮಟ್ಟದ U-17 ವಯೋಮಾನದ ಹುಡುಗರ ಕರಾಟೆ ಸ್ಪರ್ಧೆಯಲ್ಲಿ ಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಶಹರಾನ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

ಇವರು ಬೆಳ್ತಂಗಡಿ ಅಗ್ನಿಶಾಮಕ ಠಾಣೆಯ ಉಸ್ಮಾನ್ ಹಾಗೂ ಜಮೀಲಾ ದಂಪತಿಯ ಪುತ್ರ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya
error: Content is protected !!