23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

ಕೊಕ್ಕಡ: ಕೊಕ್ಕಡ ಗ್ರಾ.ಪಂ. ನ ಸಾಮಾನ್ಯ ಸಭೆಯು ಆ.13 ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯಲ್ಲಿ 9/11 ಆದೇಶ ಮೂಡಬಿದ್ರೆಯಲ್ಲಿ ನೀಡುವುದನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿತ್ತು. 9/11 ಪಂಚಾಯತ್ ಮಟ್ಟದಲ್ಲೇ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿಯೇ ಅನುಮೋದನೆ ನೀಡುವಂತೆ ನಿರ್ಣಯಿಸಲಾಯಿತು.

ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಹಾಗೂ ಶಾಸಕರಿಗೆ, ಉಸ್ತುವಾರಿ ಸಚಿವರಿಗೆ ಪತ್ರ ಬರೆಯುವುದೆಂದು ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ, ಪಂ. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya
error: Content is protected !!