25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

ಕೊಕ್ಕಡ: ಕೊಕ್ಕಡ ಗ್ರಾ.ಪಂ. ನ ಸಾಮಾನ್ಯ ಸಭೆಯು ಆ.13 ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯಲ್ಲಿ 9/11 ಆದೇಶ ಮೂಡಬಿದ್ರೆಯಲ್ಲಿ ನೀಡುವುದನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿತ್ತು. 9/11 ಪಂಚಾಯತ್ ಮಟ್ಟದಲ್ಲೇ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿಯೇ ಅನುಮೋದನೆ ನೀಡುವಂತೆ ನಿರ್ಣಯಿಸಲಾಯಿತು.

ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗೆ ಹಾಗೂ ಶಾಸಕರಿಗೆ, ಉಸ್ತುವಾರಿ ಸಚಿವರಿಗೆ ಪತ್ರ ಬರೆಯುವುದೆಂದು ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ, ಪಂ. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!