July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಗುರುವಾಯನಕೆರೆ ವಲಯದಲ್ಲಿ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರು ನಾಗೇಶ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶುಭಲಕ್ಷ್ಮಿ ಮೂಡುಬಿದ್ರೆ ಪೌಷ್ಟಿಕ ಆಹಾರ ಹಾಗೂ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ಯಶೋಧ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರು ಹಾಜರಿದ್ದರು. ಪವಿತ್ರ ಕೇಂದ್ರದ ಸಂಯೋಜಕಿ ಪ್ರತಿಭಾ, ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಫೆಳ್ಸಿಟಾ ಸ್ವಾಗತಿಸಿದರು. ಅಮರಾಜ್ಯೋತಿ ಕೇಂದ್ರದ ಸಂಯೋಜಕಿ ಸವಿತಾ ಪಿರೇರಾ ಕಾರ್ಯಕ್ರಮ ತಯಾರಿ ನಡೆಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಧನ್ಯವಾದವಿತ್ತರು.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya
error: Content is protected !!