23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

ಧರ್ಮಸ್ಥಳ ಗ್ರಾಮದ ನಡುಗುಡ್ಡೆ ಕೃಷ್ಣಪ್ಪ ಗೌಡ ರವರ ಮನೆಯಲ್ಲಿ ಬೃಹತ್ ಗಾತ್ರದ ಹೆಬ್ಬವೊಂದು ಪತ್ತೆಯಾದ ಘಟನೆ ರಾತ್ರಿ ಸುಮಾರು 11.30 ರ ಸಮಯದಲ್ಲಿ ನಡೆದಿದೆ.


ಮನೆಯ ಬೆಕ್ಕೊಂದನ್ನು ಹಿಡಿದು ನುಂಗುತಿರುವ ವೇಳೆ ಬೆಕ್ಕು ಕಿರುಚುವ ಶಬ್ದ ಕೇಳಿ ಮನೆಯವರು ಮನೆಯ ಹಿಂಬದಿಯಲ್ಲಿ ನೋಡಿದಾಗ ಹೆಬ್ಬಾವು ಬೆಕ್ಕನ್ನು ನುಂಗುತ್ತಿದ್ದು ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕರಾದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ತಿಳಿಸಿದರು. ತಕ್ಷಣದಲ್ಲಿಯೇ ಮನೆಗೆ ಬಂದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿರುತ್ತಾರೆ,

ಸುಮಾರು (60) ಕೇಜಿ ತೂಕ ಇದ್ದ ಹೆಬ್ಬಾವು, ನಡುಗುಡ್ಡೆಯ ಸತೀಶ್ ಆಚಾರಿ, ದಿವಾಕರ, ಪೂವಪ್ಪ, ವಿಠಲ ಇವರೆಲ್ಲರೂ ಸಹಕರಿಸಿದರು.

Related posts

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!