July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

ಧರ್ಮಸ್ಥಳ ಗ್ರಾಮದ ನಡುಗುಡ್ಡೆ ಕೃಷ್ಣಪ್ಪ ಗೌಡ ರವರ ಮನೆಯಲ್ಲಿ ಬೃಹತ್ ಗಾತ್ರದ ಹೆಬ್ಬವೊಂದು ಪತ್ತೆಯಾದ ಘಟನೆ ರಾತ್ರಿ ಸುಮಾರು 11.30 ರ ಸಮಯದಲ್ಲಿ ನಡೆದಿದೆ.


ಮನೆಯ ಬೆಕ್ಕೊಂದನ್ನು ಹಿಡಿದು ನುಂಗುತಿರುವ ವೇಳೆ ಬೆಕ್ಕು ಕಿರುಚುವ ಶಬ್ದ ಕೇಳಿ ಮನೆಯವರು ಮನೆಯ ಹಿಂಬದಿಯಲ್ಲಿ ನೋಡಿದಾಗ ಹೆಬ್ಬಾವು ಬೆಕ್ಕನ್ನು ನುಂಗುತ್ತಿದ್ದು ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕರಾದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ತಿಳಿಸಿದರು. ತಕ್ಷಣದಲ್ಲಿಯೇ ಮನೆಗೆ ಬಂದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿರುತ್ತಾರೆ,

ಸುಮಾರು (60) ಕೇಜಿ ತೂಕ ಇದ್ದ ಹೆಬ್ಬಾವು, ನಡುಗುಡ್ಡೆಯ ಸತೀಶ್ ಆಚಾರಿ, ದಿವಾಕರ, ಪೂವಪ್ಪ, ವಿಠಲ ಇವರೆಲ್ಲರೂ ಸಹಕರಿಸಿದರು.

Related posts

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya
error: Content is protected !!