ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

ಧರ್ಮಸ್ಥಳ ಗ್ರಾಮದ ನಡುಗುಡ್ಡೆ ಕೃಷ್ಣಪ್ಪ ಗೌಡ ರವರ ಮನೆಯಲ್ಲಿ ಬೃಹತ್ ಗಾತ್ರದ ಹೆಬ್ಬವೊಂದು ಪತ್ತೆಯಾದ ಘಟನೆ ರಾತ್ರಿ ಸುಮಾರು 11.30 ರ ಸಮಯದಲ್ಲಿ ನಡೆದಿದೆ.


ಮನೆಯ ಬೆಕ್ಕೊಂದನ್ನು ಹಿಡಿದು ನುಂಗುತಿರುವ ವೇಳೆ ಬೆಕ್ಕು ಕಿರುಚುವ ಶಬ್ದ ಕೇಳಿ ಮನೆಯವರು ಮನೆಯ ಹಿಂಬದಿಯಲ್ಲಿ ನೋಡಿದಾಗ ಹೆಬ್ಬಾವು ಬೆಕ್ಕನ್ನು ನುಂಗುತ್ತಿದ್ದು ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕರಾದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ತಿಳಿಸಿದರು. ತಕ್ಷಣದಲ್ಲಿಯೇ ಮನೆಗೆ ಬಂದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿರುತ್ತಾರೆ,

ಸುಮಾರು (60) ಕೇಜಿ ತೂಕ ಇದ್ದ ಹೆಬ್ಬಾವು, ನಡುಗುಡ್ಡೆಯ ಸತೀಶ್ ಆಚಾರಿ, ದಿವಾಕರ, ಪೂವಪ್ಪ, ವಿಠಲ ಇವರೆಲ್ಲರೂ ಸಹಕರಿಸಿದರು.

Related posts

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ಗೆ ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ಆಯ್ಕೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya
error: Content is protected !!