38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

ಧರ್ಮಸ್ಥಳ: ಎರ್ಮುಂಜ ಬೈಲ್ ನಾರ್ಯ ಇಲ್ಲಿನ ಗೌಡರ ಯಾನೆ ಒಕ್ಕಲಿಗ ಗ್ರಾಮದ ಜನರ ಆಟಿದ ಗಮ್ಮತ್ ಕಾರ್ಯಕ್ರಮ ಸುಜ್ಞಾನ ಭವನ ಎರ್ಮುಂಜ ಬೈಲ್ ನಾರ್ಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಎರ್ಮುಂಜ ಬೈಲ್‌ ಅಧ್ಯಕ್ಷರು ಧರ್ಮಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಪ್ರಕಾಶ್ ಗೌಡ ಅಪ್ರಮೇಯ ಉಪನ್ಯಾಸವನ್ನು , ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಿಕ್ಷಕಿ ಕಸ್ತೂರಿ ಜಗದೀಶ್ ಗೌಡ ನೆರವೇರಿಸಿದರು. ವೇದಿಕೆಯಲ್ಲಿ ಸುರೇಶ್ ಗೌಡ ಕೌಡಂಗೆ, ನಿಕ್ಷಿತಾ ಜೋಗಿನಾರು, ಸ್ವಾತಿ ಗೋಳಿದಡಿ, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜಯನಂದ ಗೌಡ ಮಲ್ಯಾಳ ನಿರೂಪಿಸಿ, ಶಾಂತಪ್ಪ ಗೌಡ ಇಜ್ಜಲ ಸ್ವಾಗತಿಸಿ, ಪ್ರಮೀಳ ಪರಮೇಶ್ವರ ವಂದಿಸಿದರು.

Related posts

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya
error: Content is protected !!