23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

ಧರ್ಮಸ್ಥಳ: ಎರ್ಮುಂಜ ಬೈಲ್ ನಾರ್ಯ ಇಲ್ಲಿನ ಗೌಡರ ಯಾನೆ ಒಕ್ಕಲಿಗ ಗ್ರಾಮದ ಜನರ ಆಟಿದ ಗಮ್ಮತ್ ಕಾರ್ಯಕ್ರಮ ಸುಜ್ಞಾನ ಭವನ ಎರ್ಮುಂಜ ಬೈಲ್ ನಾರ್ಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಎರ್ಮುಂಜ ಬೈಲ್‌ ಅಧ್ಯಕ್ಷರು ಧರ್ಮಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಪ್ರಕಾಶ್ ಗೌಡ ಅಪ್ರಮೇಯ ಉಪನ್ಯಾಸವನ್ನು , ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಿಕ್ಷಕಿ ಕಸ್ತೂರಿ ಜಗದೀಶ್ ಗೌಡ ನೆರವೇರಿಸಿದರು. ವೇದಿಕೆಯಲ್ಲಿ ಸುರೇಶ್ ಗೌಡ ಕೌಡಂಗೆ, ನಿಕ್ಷಿತಾ ಜೋಗಿನಾರು, ಸ್ವಾತಿ ಗೋಳಿದಡಿ, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜಯನಂದ ಗೌಡ ಮಲ್ಯಾಳ ನಿರೂಪಿಸಿ, ಶಾಂತಪ್ಪ ಗೌಡ ಇಜ್ಜಲ ಸ್ವಾಗತಿಸಿ, ಪ್ರಮೀಳ ಪರಮೇಶ್ವರ ವಂದಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya
error: Content is protected !!