September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

ಧರ್ಮಸ್ಥಳ: ಎರ್ಮುಂಜ ಬೈಲ್ ನಾರ್ಯ ಇಲ್ಲಿನ ಗೌಡರ ಯಾನೆ ಒಕ್ಕಲಿಗ ಗ್ರಾಮದ ಜನರ ಆಟಿದ ಗಮ್ಮತ್ ಕಾರ್ಯಕ್ರಮ ಸುಜ್ಞಾನ ಭವನ ಎರ್ಮುಂಜ ಬೈಲ್ ನಾರ್ಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಎರ್ಮುಂಜ ಬೈಲ್‌ ಅಧ್ಯಕ್ಷರು ಧರ್ಮಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಪ್ರಕಾಶ್ ಗೌಡ ಅಪ್ರಮೇಯ ಉಪನ್ಯಾಸವನ್ನು , ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಿಕ್ಷಕಿ ಕಸ್ತೂರಿ ಜಗದೀಶ್ ಗೌಡ ನೆರವೇರಿಸಿದರು. ವೇದಿಕೆಯಲ್ಲಿ ಸುರೇಶ್ ಗೌಡ ಕೌಡಂಗೆ, ನಿಕ್ಷಿತಾ ಜೋಗಿನಾರು, ಸ್ವಾತಿ ಗೋಳಿದಡಿ, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜಯನಂದ ಗೌಡ ಮಲ್ಯಾಳ ನಿರೂಪಿಸಿ, ಶಾಂತಪ್ಪ ಗೌಡ ಇಜ್ಜಲ ಸ್ವಾಗತಿಸಿ, ಪ್ರಮೀಳ ಪರಮೇಶ್ವರ ವಂದಿಸಿದರು.

Related posts

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಮಾ.14-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya
error: Content is protected !!