July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

ಧರ್ಮಸ್ಥಳ: ಎರ್ಮುಂಜ ಬೈಲ್ ನಾರ್ಯ ಇಲ್ಲಿನ ಗೌಡರ ಯಾನೆ ಒಕ್ಕಲಿಗ ಗ್ರಾಮದ ಜನರ ಆಟಿದ ಗಮ್ಮತ್ ಕಾರ್ಯಕ್ರಮ ಸುಜ್ಞಾನ ಭವನ ಎರ್ಮುಂಜ ಬೈಲ್ ನಾರ್ಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಎರ್ಮುಂಜ ಬೈಲ್‌ ಅಧ್ಯಕ್ಷರು ಧರ್ಮಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಪ್ರಕಾಶ್ ಗೌಡ ಅಪ್ರಮೇಯ ಉಪನ್ಯಾಸವನ್ನು , ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಶಿಕ್ಷಕಿ ಕಸ್ತೂರಿ ಜಗದೀಶ್ ಗೌಡ ನೆರವೇರಿಸಿದರು. ವೇದಿಕೆಯಲ್ಲಿ ಸುರೇಶ್ ಗೌಡ ಕೌಡಂಗೆ, ನಿಕ್ಷಿತಾ ಜೋಗಿನಾರು, ಸ್ವಾತಿ ಗೋಳಿದಡಿ, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜಯನಂದ ಗೌಡ ಮಲ್ಯಾಳ ನಿರೂಪಿಸಿ, ಶಾಂತಪ್ಪ ಗೌಡ ಇಜ್ಜಲ ಸ್ವಾಗತಿಸಿ, ಪ್ರಮೀಳ ಪರಮೇಶ್ವರ ವಂದಿಸಿದರು.

Related posts

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya
error: Content is protected !!