23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

ನಾರಾವಿ :ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸಂಕಲ್ಪ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಪ್ರಾಂಶುಪಾಲರಾದ ವo. ಡಾ. ಆಲ್ವಿನ್ ಸೆರಾವೋ ಪ್ರತಿಜ್ಞಾವಿಧಿ ಬೋಧಿಸಿದರು. ಪದವಿಪೂರ್ವ ಕಾಲೇಜಿನ ಉಪಪ್ರಾoಶುಪಾಲರಾದ ರಿಚರ್ಡ್ ಮೋರಸ್, ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ಹೆಗ್ಡೆ, ಶ್ರೀಮತಿ ಚೈತ್ರಾ, ಶ್ರೀಮತಿ ಅನಿತಾ ಡಿ ಸೋಜ, ಕು. ಅಶ್ವಿತಾ ಸೆರಾವೋ, ಕು.ರಾಜೇಶ್ವರಿ, ಪದವಿ ಕಾಲೇಜಿನ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ಎನ್ ಎಸ್ ಎಸ್ ಕಾರ್ಯಕ್ರಮ ಯೋಜನಾಧಿಕಾರಿಗಳಾದ ದಿನೇಶ್ ಬಿ. ಕೆ ಬಳoಜ, ಗ್ರಂಥಪಾಲಕರಾದ ಪ್ರಕಾಶ್ ಅಳಿಯೂರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!