September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

ನಾರಾವಿ :ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸಂಕಲ್ಪ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಪ್ರಾಂಶುಪಾಲರಾದ ವo. ಡಾ. ಆಲ್ವಿನ್ ಸೆರಾವೋ ಪ್ರತಿಜ್ಞಾವಿಧಿ ಬೋಧಿಸಿದರು. ಪದವಿಪೂರ್ವ ಕಾಲೇಜಿನ ಉಪಪ್ರಾoಶುಪಾಲರಾದ ರಿಚರ್ಡ್ ಮೋರಸ್, ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ಹೆಗ್ಡೆ, ಶ್ರೀಮತಿ ಚೈತ್ರಾ, ಶ್ರೀಮತಿ ಅನಿತಾ ಡಿ ಸೋಜ, ಕು. ಅಶ್ವಿತಾ ಸೆರಾವೋ, ಕು.ರಾಜೇಶ್ವರಿ, ಪದವಿ ಕಾಲೇಜಿನ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ಎನ್ ಎಸ್ ಎಸ್ ಕಾರ್ಯಕ್ರಮ ಯೋಜನಾಧಿಕಾರಿಗಳಾದ ದಿನೇಶ್ ಬಿ. ಕೆ ಬಳoಜ, ಗ್ರಂಥಪಾಲಕರಾದ ಪ್ರಕಾಶ್ ಅಳಿಯೂರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!