23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಜಿಲ್ಲಾ ಬ್ಯಾಂಕಿನ 2023-24 ನೇ ಸಾಲಿನ ಲೆಕ್ಕ ಪರಿಶೋಧನಾ ‘ಎ’ ವರ್ಗದ ಸಹಕಾರಿ ಸಂಘಗಳಲ್ಲಿ ದ್ವಿತೀಯ ಪ್ರಶಸ್ತಿ ಲಭಿಸಿದೆ.

ಆ.14 ರಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರಗುವ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ಪ್ರಶಸ್ತಿ ಪತ್ರದೊಂದಿಗೆ 10000/- ಮೌಲ್ಯದ ಬ್ಯಾಂಕಿನ ಪಾಲು ಬಂಡವಾಳ ಮತ್ತು ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಿದೆ.

Related posts

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya
error: Content is protected !!