ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಜಿಲ್ಲಾ ಬ್ಯಾಂಕಿನ 2023-24 ನೇ ಸಾಲಿನ ಲೆಕ್ಕ ಪರಿಶೋಧನಾ ‘ಎ’ ವರ್ಗದ ಸಹಕಾರಿ ಸಂಘಗಳಲ್ಲಿ ದ್ವಿತೀಯ ಪ್ರಶಸ್ತಿ ಲಭಿಸಿದೆ.

ಆ.14 ರಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರಗುವ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ಪ್ರಶಸ್ತಿ ಪತ್ರದೊಂದಿಗೆ 10000/- ಮೌಲ್ಯದ ಬ್ಯಾಂಕಿನ ಪಾಲು ಬಂಡವಾಳ ಮತ್ತು ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಿದೆ.

Related posts

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

8ನೇ ರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸೆ ದಿನದ ಪ್ರಯುಕ್ತ ಎಸ್.ಡಿ.ಎಂ. ನ್ಯಾಚುರೋಪತಿ ಕಾಲೇಜಿನಿಂದ ಪ್ರಾಕೃತಿಕ ಚಿಕಿತ್ಸೆ ಜಾಗೃತಿ ಮತ್ತು ಆರೋಗ್ಯ ಶಿಬಿರ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!