23.5 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳಿಗೆ ಗೌರಾರ್ಪಣೆ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಆ. 13ರಂದು ಉಜಿರೆಯ ಒಶಿಯನ್ ಪರ್ಲ್ ನಲ್ಲಿ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಎಲ್. ಶೆಟ್ಟಿ.ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರು, ಮಾಜಿ ಪ್ರಾಂತೀಯ ಅಧ್ಯಕ್ಷ ರಾಜು ಶೆಟ್ಟಿ ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಪೂರ್ವ ಅಧ್ಯಕ್ಷರುಗಳಾದ ಜಯಂತ್ ಶೆಟ್ಟಿ ಕುಂಟಿನಿ, ರವೀಂದ್ರ ಶೆಟ್ಟಿ ಬಳಂಜ ಹಾಗೂ ಹಿರಿಯ ಲಯನ್ಸ್ ಸದಸ್ಯ ರಘುರಾಮ ಶೆಟ್ಟಿ ಸಾಧನ ಉಪಸ್ಥಿತರಿದ್ದರು.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ 2025 ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!