July 23, 2026
ಸಂಘ-ಸಂಸ್ಥೆಗಳು

ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳಿಗೆ ಗೌರಾರ್ಪಣೆ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಆ. 13ರಂದು ಉಜಿರೆಯ ಒಶಿಯನ್ ಪರ್ಲ್ ನಲ್ಲಿ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಎಲ್. ಶೆಟ್ಟಿ.ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರು, ಮಾಜಿ ಪ್ರಾಂತೀಯ ಅಧ್ಯಕ್ಷ ರಾಜು ಶೆಟ್ಟಿ ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಪೂರ್ವ ಅಧ್ಯಕ್ಷರುಗಳಾದ ಜಯಂತ್ ಶೆಟ್ಟಿ ಕುಂಟಿನಿ, ರವೀಂದ್ರ ಶೆಟ್ಟಿ ಬಳಂಜ ಹಾಗೂ ಹಿರಿಯ ಲಯನ್ಸ್ ಸದಸ್ಯ ರಘುರಾಮ ಶೆಟ್ಟಿ ಸಾಧನ ಉಪಸ್ಥಿತರಿದ್ದರು.

Related posts

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ ಬೆಳ್ತಂಗಡಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya
error: Content is protected !!