23.7 C
ಪುತ್ತೂರು, ಬೆಳ್ತಂಗಡಿ
May 19, 2025
ತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

ಮಚ್ಚಿನ: ಇಲ್ಲಿಯ ಬಳ್ಳಮಂಜ ಸಮೀಪ ಬರೋಡ ಬ್ಯಾಂಕ್ ನ ಹತ್ತಿರ ರಸ್ತೆಯು ತೀರ ಹದಗೆಟ್ಟಿದ್ದು ಈ ಬಗ್ಗೆ ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮಚ್ಚಿನ ಗ್ರಾ.ಪಂ.ಗೆ ದೂರನ್ನು ನೀಡಿದರು.

ತಕ್ಷಣ ಪ್ರತಿಕ್ರಿಯಿಸಿ ಮಚ್ಚಿನ ಗ್ರಾ.ಪಂ. ನಿಂದ ರಸ್ತೆಗೆ ಜಲ್ಲಿ ಹೂಡಿ ತಂದು ಹಾಕಿದರು. ಈ ವೇಳೆ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮತ್ತು ಸುನೀಲು ಕುಮಾರ್ ರವರು ರಸ್ತೆಗೆ ಜಲ್ಲಿ ಹೂಡಿ ಹಾಕಿ ಸರಿಪಡಿಸಿದರು.

Related posts

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya
error: Content is protected !!