25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

ಮಚ್ಚಿನ: ಇಲ್ಲಿಯ ಬಳ್ಳಮಂಜ ಸಮೀಪ ಬರೋಡ ಬ್ಯಾಂಕ್ ನ ಹತ್ತಿರ ರಸ್ತೆಯು ತೀರ ಹದಗೆಟ್ಟಿದ್ದು ಈ ಬಗ್ಗೆ ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮಚ್ಚಿನ ಗ್ರಾ.ಪಂ.ಗೆ ದೂರನ್ನು ನೀಡಿದರು.

ತಕ್ಷಣ ಪ್ರತಿಕ್ರಿಯಿಸಿ ಮಚ್ಚಿನ ಗ್ರಾ.ಪಂ. ನಿಂದ ರಸ್ತೆಗೆ ಜಲ್ಲಿ ಹೂಡಿ ತಂದು ಹಾಕಿದರು. ಈ ವೇಳೆ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮತ್ತು ಸುನೀಲು ಕುಮಾರ್ ರವರು ರಸ್ತೆಗೆ ಜಲ್ಲಿ ಹೂಡಿ ಹಾಕಿ ಸರಿಪಡಿಸಿದರು.

Related posts

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya
error: Content is protected !!