March 7, 2026
Uncategorized

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. .

Related posts

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya
error: Content is protected !!