25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

ಉಜಿರೆ: ಉಜಿರೆಯ  ದಿ| ಕೋಡಿಬೈಲು ರಾಮ ಕಾರಂತರ ಪುತ್ರ ,ಉಜಿರೆ ಅಜಿತನಗರ ನಿವಾಸಿ ಪಾಕತಜ್ಞ ಶ್ರೀನಿವಾಸ ಕಾರಂತ (63) ರವರು ಆ 13 ರಂದು  ಹೃದಯಾಘಾತದಿಂದ ಸ್ವಗೃಹದಲ್ಲಿ  ನಿಧನರಾದರು. 

ಪಾಕತಜ್ಞರಾಗಿದ್ದ ಅವರು ಮಂಗಳೂರಿನಲ್ಲಿ ಕ್ಯಾಟರಿಂಗ್  ನಡೆಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ  ಲತಾ ಕಾರಂತ, ಪುತ್ರ  ಸಂದೀಪ್  ಕಾರಂತ ಹಾಗು ಪುತ್ರಿ ಸಂಧ್ಯಾ  ಮತ್ತು  ಕುಟುಂಬ ವರ್ಗವನ್ನು  ಅಗಲಿದ್ದಾರೆ.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!