July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

ಉಜಿರೆ: ಉಜಿರೆಯ  ದಿ| ಕೋಡಿಬೈಲು ರಾಮ ಕಾರಂತರ ಪುತ್ರ ,ಉಜಿರೆ ಅಜಿತನಗರ ನಿವಾಸಿ ಪಾಕತಜ್ಞ ಶ್ರೀನಿವಾಸ ಕಾರಂತ (63) ರವರು ಆ 13 ರಂದು  ಹೃದಯಾಘಾತದಿಂದ ಸ್ವಗೃಹದಲ್ಲಿ  ನಿಧನರಾದರು. 

ಪಾಕತಜ್ಞರಾಗಿದ್ದ ಅವರು ಮಂಗಳೂರಿನಲ್ಲಿ ಕ್ಯಾಟರಿಂಗ್  ನಡೆಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ  ಲತಾ ಕಾರಂತ, ಪುತ್ರ  ಸಂದೀಪ್  ಕಾರಂತ ಹಾಗು ಪುತ್ರಿ ಸಂಧ್ಯಾ  ಮತ್ತು  ಕುಟುಂಬ ವರ್ಗವನ್ನು  ಅಗಲಿದ್ದಾರೆ.

Related posts

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya
error: Content is protected !!