25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

ಉಜಿರೆ: ಉಜಿರೆಯ  ದಿ| ಕೋಡಿಬೈಲು ರಾಮ ಕಾರಂತರ ಪುತ್ರ ,ಉಜಿರೆ ಅಜಿತನಗರ ನಿವಾಸಿ ಪಾಕತಜ್ಞ ಶ್ರೀನಿವಾಸ ಕಾರಂತ (63) ರವರು ಆ 13 ರಂದು  ಹೃದಯಾಘಾತದಿಂದ ಸ್ವಗೃಹದಲ್ಲಿ  ನಿಧನರಾದರು. 

ಪಾಕತಜ್ಞರಾಗಿದ್ದ ಅವರು ಮಂಗಳೂರಿನಲ್ಲಿ ಕ್ಯಾಟರಿಂಗ್  ನಡೆಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ  ಲತಾ ಕಾರಂತ, ಪುತ್ರ  ಸಂದೀಪ್  ಕಾರಂತ ಹಾಗು ಪುತ್ರಿ ಸಂಧ್ಯಾ  ಮತ್ತು  ಕುಟುಂಬ ವರ್ಗವನ್ನು  ಅಗಲಿದ್ದಾರೆ.

Related posts

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!