24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

ಉಜಿರೆ : ಉಜಿರೆ ಗ್ರಾಮದ ಯಳಚಿತ್ತಾಯ ನಗರ ನಿವಾಸಿ ಜಗದೀಶ್ ಆಚಾರ್ಯ ಅವರ ಮನೆಗೆ ಇತ್ತೀಚೆಗೆ ಬಂದ ವಿಪರೀತ ಮಳೆಗೆ ಗುಡ್ಡ ಕುಸಿದು ವಾಸ್ತವ್ಯ ಮನೆಗೆ ಹಾನಿಯಾಗಿತ್ತು. ಹಾಗೂ ಲಕ್ಷ್ಮಣ ಇವರ ಮನೆಯ ಹಿಂಭಾಗ ಗುಡ್ಡ ಕುಸಿದು ಅಪಾಯದ ಮುನ್ಸೂಚನೆಯಲ್ಲಿದ್ದು ಆಗಸ್ಟ್ 14 ರಂದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷರಾದ ರವಿ ಬರಮೇಲು, ಸದಸ್ಯರಾದ ಶಶಿಕಲಾ ದೇವಪ್ಪ ಗೌಡ, ಜಗನ್ನಾಥ ರೈ, ಉಜಿರೆ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಿರಂಜನ ಶೆಟ್ಟಿ, ವಾರ್ಡ್ ಅಧ್ಯಕ್ಷರಾದ ಅಶ್ವಿನಿ ಹಾಗೂ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!