July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

ಉಜಿರೆ : ಉಜಿರೆ ಗ್ರಾಮದ ಯಳಚಿತ್ತಾಯ ನಗರ ನಿವಾಸಿ ಜಗದೀಶ್ ಆಚಾರ್ಯ ಅವರ ಮನೆಗೆ ಇತ್ತೀಚೆಗೆ ಬಂದ ವಿಪರೀತ ಮಳೆಗೆ ಗುಡ್ಡ ಕುಸಿದು ವಾಸ್ತವ್ಯ ಮನೆಗೆ ಹಾನಿಯಾಗಿತ್ತು. ಹಾಗೂ ಲಕ್ಷ್ಮಣ ಇವರ ಮನೆಯ ಹಿಂಭಾಗ ಗುಡ್ಡ ಕುಸಿದು ಅಪಾಯದ ಮುನ್ಸೂಚನೆಯಲ್ಲಿದ್ದು ಆಗಸ್ಟ್ 14 ರಂದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷರಾದ ರವಿ ಬರಮೇಲು, ಸದಸ್ಯರಾದ ಶಶಿಕಲಾ ದೇವಪ್ಪ ಗೌಡ, ಜಗನ್ನಾಥ ರೈ, ಉಜಿರೆ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಿರಂಜನ ಶೆಟ್ಟಿ, ವಾರ್ಡ್ ಅಧ್ಯಕ್ಷರಾದ ಅಶ್ವಿನಿ ಹಾಗೂ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಉಜಿರೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನ: ಪಂಜಿನ ಮೆರವಣಿಗೆ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya
error: Content is protected !!