23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

ಕಡಿರುದ್ಯಾವರ: ಇಲ್ಲಿಯ ಹೊಸಮನೆ ಹರ್ಷಿತ್ ರವರು ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.


ಹರ್ಷಿತ್‌ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಡಿರುದ್ಯಾವರ ಗ್ರಾಮದ ಕೊಡಿಯಾಲ್‌ಬೈಲ್ ಶಾಲೆಯಲ್ಲಿ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು ಎಸ್‌ಡಿಎಂ (ಕನ್ನಡ) ಉಜಿರೆಯಲ್ಲಿ, ಪಿ.ಯು ಶಿಕ್ಷಣವನ್ನು ಎಸ್.ಡಿ.ಎಂ ಉಜಿರೆಯಲ್ಲಿ, ಉಜಿರೆ ಎಸ್‌ಡಿಎಂ ನಲ್ಲಿ ಇಂಜಿನಿಯರಿಂಗ್ ಮಾಡಿ 2022 ರಲ್ಲಿ ನಡೆದ ವಿವಿಧ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ 2024 ಜನವರಿಯಲ್ಲಿ 6 ತಿಂಗಳ ತರಬೇತಿಗಾಗಿ ರಾಜಸ್ಥಾನದ ಅಲ್ವರ್‌ಗೆ ತೆರಳಿದರು. ಇದೀಗ ತರಬೇತಿ ಮುಗಿಸಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

ಇವರು ಕಡಿರುದ್ಯಾವರ ಗ್ರಾಮದ ಹೊಸಮನೆ ರಾಮಚಂದ್ರ ಗೌಡ ಮತ್ತು ಜಯಂತಿ ದಂಪತಿಯ ಪುತ್ರ.

Related posts

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!