September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಉಪಾಧ್ಯಕ್ಷ ಈಶ್ವರ ಭಟ್ ಕೆ, ನಿರ್ದೇಶಕರಾದ ಜಾರಪ್ಪ ಗೌಡ ಎಸ್, ವಿಶ್ವನಾಥ ಕೆ, ಪದ್ಮನಾಭ ಕೆ, ವಿಠಲ ಭಂಡಾರಿ, ಶ್ರೀಮತಿ ಪ್ರೇಮಾವತಿ ಉಪಸ್ಥಿತರಿದ್ದರು.

Related posts

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ಮಚ್ಚಿನದಲ್ಲಿ ಚಿರತೆ ಓಡಾಟ: ಜನರಲ್ಲಿ ಆತಂಕ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya
error: Content is protected !!