25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ವ್ಯವಹಾರ ಕ್ಷೇತ್ರದಲ್ಲಿ ನೀಡಲಾಗುವ ಪ್ರತಿಷ್ಠಿತ ಸಾಧನ ಪ್ರಶಸ್ತಿ 2024 ನ್ನು ಗುರುವಾಯನಕೆರೆ ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷರಾದ ಎಂ.ಜಿ ಶೆಟ್ಟಿಯವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸೀತಾರಾಮ ಶೆಟ್ಟಿ, ಜಯಂತ ಶೆಟ್ಟಿ, ರಘುರಾಮ ಶೆಟ್ಟಿ, ಜಯರಾಮ ಭಂಡಾರಿ, ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya
error: Content is protected !!