25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆಗಾಗಿ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪರಿಗೆ ಸ್ಮರಣಿಕೆ, ಸನ್ಮಾನ ಪತ್ರ ನೀಡಿ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಸತತ ನಾಲ್ಕನೇ ಬಾರಿಗೆ ಸಾಧನಾ ಪ್ರಶಸ್ತಿ ಲಭಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ತಾಲೂಕಿನ ನಿರ್ದೇಶಕ ಕುಶಾಲಪ್ಪ ಗೌಡ , ನಿರ್ದೇಶಕರು ಹಾಗೂ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya
error: Content is protected !!