March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು..

ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!