September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು..

ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!