September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸತೀಶ್ ಕಾಶಿಪಟ್ಣ,ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಖ್ ಲತೀಫ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಕಳೆದ 14 ವರ್ಷಗಳಿಂದ ಪೆರಾಡಿ ಸಿಎ ಬ್ಯಾಂಕಿಗೆ ಸಾಧನಾ ಪ್ರಶಸ್ತಿ ನೀಡಿರುವುದು ಗಮನಾರ್ಹ.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಪ್ರವೀಣ್ ಪಿಂಟೋ
ಉಪಸ್ಥಿತರಿದ್ದರು. ‌

Related posts

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya
error: Content is protected !!