25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಸಂಘದ ಅಧ್ಯಕ್ಷ ರಮೇಶ್ ರಾವ್ ಕಾಯಡ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ಪದ್ಮನಾಭ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ನಿಡ್ಲೆ ಸಹಕಾರಿ ಸಂಘದ ಉಪಾಧ್ಯಕ್ಷರಾದ ರುಕ್ಮಯ್ಯ ಪೂಜಾರಿ ಪಿ., ನಿರ್ದೇಶಕರಾದ ಅಶೋಕ್ ಭಟ್, ಸೆಬಾಸ್ಟಿಯನ್ ಪಿ.ಟಿ, ಡೀಕಯ್ಯ ಎಮ್.ಕೆ, ನಿತ್ಯಾನಂದ ರೈ ಟಿ.ಎಸ್, ನಾರಾಯಣ ಕೆ., ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಐಶ್ವರ್ಯ ಶೆಟ್ಟಿ ಜೆ., ಕೆಂಪಯ್ಯ ಗೌಡ ಎನ್., ರಾಜು, ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
error: Content is protected !!