25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ಪಡಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸತತ 8 ನೇ ಭಾರಿ ಜಿಲ್ಲಾ ಮಟ್ಟದ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಸುಕೇಶಿನಿ ಶೆಟ್ಟಿ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು ನರೇಂದ್ರ ಕುಮಾರ್, ನಿರ್ದೇಶಕರಾದ ಉಮೇಶ್, ಸಂತೋಷ್ ಶೆಟ್ಟಿ,ಪದ್ಮ ನಾಭ ಸಿ ಸಿ, ರಾಮು, ಉಷಾ ಉಪಸ್ಥಿತರಿದ್ದರು.

Related posts

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!