23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ಪಡಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸತತ 8 ನೇ ಭಾರಿ ಜಿಲ್ಲಾ ಮಟ್ಟದ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಸುಕೇಶಿನಿ ಶೆಟ್ಟಿ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು ನರೇಂದ್ರ ಕುಮಾರ್, ನಿರ್ದೇಶಕರಾದ ಉಮೇಶ್, ಸಂತೋಷ್ ಶೆಟ್ಟಿ,ಪದ್ಮ ನಾಭ ಸಿ ಸಿ, ರಾಮು, ಉಷಾ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya
error: Content is protected !!