30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬಂದಾರು : ಬಂದಾರು ಗ್ರಾಮದ ಪೇರಲ್ದಪಲಿಕೆ -ಬೆಳ್ತಿಗೇರು ಹೋಗುವ ರಸ್ತೆಯ ಪೇರಲ್ದ ಪಲಿಕೆ ಎಂಬಲ್ಲಿ ಆ.13ರಂದು ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ರಸ್ತೆ ಬದಿಯಲ್ಲಿರುವ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು ತಂತಿ ನೆಲಕ್ಕೆ ತಾಗಿ ಕೊಂಡಿದೆ. ಪಕ್ಕದ ಕಿರಣ್ ಪೇರಲ್ದಪಲಿಕೆ ಅವರ ಅಡಿಕೆ ಕೃಷಿಗೂ ಅಪಾರ ಹಾನಿಯಾಗಿದ್ದು, ಭಾಗದ ರಸ್ತೆ ಸಂಚಾರಕ್ಕೂ ಸಮಸ್ಯೆ ಉಂಟಾಗಿದೆ.

ಸ್ಥಳಕ್ಕೆ ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಪಾಲ್ತಿಮಾರ್ ಅವರು ಭೇಟಿ ನೀಡಿ ಮೆಸ್ಕಾಂ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ.

Related posts

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya
error: Content is protected !!