July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಬಳ್ಳಮಂಜ :ಮಚ್ಚಿನ ಗ್ರಾಮ ಪಂಚಾಯತಿನ 2024 -25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ರವರ ಅಧ್ಯಕ್ಷತೆಯಲ್ಲಿ ಆ.14 ರಂದು ಸಮುದಾಯ ಭವನದಲ್ಲಿ ನಡೆಯಿತು.

ನೋಡಲ್ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆಯಿಂದ ವಿನಯ ಪ್ರಸಾದ್ ವಹಿಸಿದರು.

ಇಲಾಖೆ ಮಾಹಿತಿಯನ್ನು ಶಿಕ್ಷಣ ಇಲಾಖೆ ಚೇತನ ಮಾಹಿತಿ ನೀಡಿ ಮಚ್ಚಿನ ಗ್ರಾಮದ ಸಹಕಾರಿ ಶಾಲೆಗಳಿಗೆ ಕೊರತೆಯನ್ನು ಭರ್ತಿ ಮಾಡುವಂತೆ ಸಂತಪ್ಪ ಇವರು ಪ್ರಸ್ತಾಪಿಸಿದರು. ಮಚ್ಚಿನ ಶಾಲೆಗೆ ಮುಖ್ಯ ಶಿಕ್ಷಕರನ್ನು ಪರ್ಮನೆಂಟ್ಟಾಗಿ ನೇಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಈ ವೇಳೆ ಕೃಷಿ ಇಲಾಖೆಯ ಜಲಾಯನ ಇಲಾಖೆಯ ಜಯಾನಂದ, ಇಂಜಿನಿಯರ್ ಗಫುರ್, ಗ್ರಾಮ ವಿ ಎ ಸತೀಶ್ ಪಿಂಟೋ, ಬಿಟ್ ಪೊಲೀಸ್ ರೇವಣ್ಣ, ಮೆಸ್ಕಾಂ ಇಲಾಖೆಯಿಂದ, ಅರಣ್ಯ ಇಲಾಖೆ ಯಿಂದ ಮಾಹಿತಿ ನೀಡಿದರು.

ಗ್ರಾಮ ಪಂಚಯತ್ ಉಪಾಧ್ಯಕ್ಷರು ಸೋಮವತಿ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸದಸ್ಯರಾದ ಚಂದ್ರಶೇಖರ್ ಬಿ ಎಸ್ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಸಂಜೀವ ವಿ ಇವರು ವರದಿ ಮಂಡಿಸಿದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆರೋರ 2K26’ ಕಾಮರ್ಸ್ ಫೆಸ್ಟ್

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya
error: Content is protected !!