September 6, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ‘ಪುಸ್ತಕ ಓದುವ ಸಪ್ತಾಹ’ವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಸಂಯೋಜಕರಾದ ಜಯಾನಂದ ಇವರು ‘ಶಿಕ್ಷಣದೊಂದಿಗೆ ಗ್ರಂಥಾಲಯವನ್ನು ಬಳಸಿಕೊಂಡಲ್ಲಿ ಹೆಚ್ಚಿನ ಪ್ರಬುದ್ಧತೆಯನ್ನು ಸಾಧಿಸಬಹುದು’ ಎಂದರು. ಮುಂಡಾಜೆ ಗ್ರಾಮ ಪಂಚಾಯತಿನ ಗ್ರಂಥಪಾಲಕಿ ಶ್ರೀಮತಿ ಮಮತಾ ಗ್ರಂಥಾಲಯದ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಮಾತನಾಡಿ ‘ಗ್ರಂಥಾಲಯಗಳು ಜ್ಞಾನದ ಭಂಡಾರ, ವ್ಯಕ್ತಿಯ ಜ್ಞಾನವನ್ನು ವಿಸ್ತರಿಸಲು ಗ್ರಂಥಾಲಯವು ಬಹಳ ಉಪಯುಕ್ತ ಮಾಧ್ಯಮವಾಗಿದೆ’ ಎಂದರು.


ವಿದ್ಯಾರ್ಥಿಗಳಾದ ವರ್ಷಾ ಪ್ರಾಸ್ತಾವಿಕ ಮಾತನಾಡಿ, ಕೆ ಎನ್ ಧನುಷ್ ಸ್ವಾಗತಿಸಿ, ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿ, ಪೂಜಿತ್ ವಂದಿಸಿದರು.

Related posts

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಮದ್ದಡ್ಕ: ಮಸೀದಿ ಸಮೀಪ ಬೈಕ್- ಸ್ಕೂಟಿ ಡಿಕ್ಕಿ: ಬೈಕ್ ಸವಾರ ಸಾವು

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!