25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಡಲ್ಪಡುವ 2023-2024 ನೇ ಸಾಲಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಕು ಮಮತಾ ಜಿ ಸ್ವೀಕರಿಸಿದರು.

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರದ ಡಾ ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ, ಎಸ್ ಬಿ ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ , ಸದಾಶಿವ ಉಳ್ಳಾಲ, ಹಾಗೂ ಹೆಚ್ ಎನ್ ರಮೇಶ್ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುಂದರ ಪೂಜಾರಿ ಬೀಡಿನಪಾಲು ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ ಅಶೋಕ್ ಕುಮಾರ್ ಕೋಮಾಲಿ ಹಾಗೂ ಜಯಶಂಕರ್ ಕಾನ್ಸಾಲೆ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಮಡಂತ್ಯಾರು ಮಂಡಲ ವತಿಯಿಂದ ಹಿಂದೂ ಸಂಗಮ; ಭವ್ಯ ಶೋಭಾಯಾತ್ರೆ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya
error: Content is protected !!