September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಡಲ್ಪಡುವ 2023-2024 ನೇ ಸಾಲಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಕು ಮಮತಾ ಜಿ ಸ್ವೀಕರಿಸಿದರು.

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರದ ಡಾ ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ, ಎಸ್ ಬಿ ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ , ಸದಾಶಿವ ಉಳ್ಳಾಲ, ಹಾಗೂ ಹೆಚ್ ಎನ್ ರಮೇಶ್ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುಂದರ ಪೂಜಾರಿ ಬೀಡಿನಪಾಲು ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ ಅಶೋಕ್ ಕುಮಾರ್ ಕೋಮಾಲಿ ಹಾಗೂ ಜಯಶಂಕರ್ ಕಾನ್ಸಾಲೆ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Related posts

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya
error: Content is protected !!