23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಡಲ್ಪಡುವ 2023-2024 ನೇ ಸಾಲಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಕು ಮಮತಾ ಜಿ ಸ್ವೀಕರಿಸಿದರು.

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರದ ಡಾ ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ, ಎಸ್ ಬಿ ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ , ಸದಾಶಿವ ಉಳ್ಳಾಲ, ಹಾಗೂ ಹೆಚ್ ಎನ್ ರಮೇಶ್ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುಂದರ ಪೂಜಾರಿ ಬೀಡಿನಪಾಲು ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ ಅಶೋಕ್ ಕುಮಾರ್ ಕೋಮಾಲಿ ಹಾಗೂ ಜಯಶಂಕರ್ ಕಾನ್ಸಾಲೆ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Related posts

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!