23.6 C
ಪುತ್ತೂರು, ಬೆಳ್ತಂಗಡಿ
April 12, 2025
ಪ್ರಮುಖ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿ
ಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ ನಡೆಯಲಿದೆ.
ಕುಲಾಲಮಂದಿರ ಗುರುವಾಯನಕೆರೆಯಿಂದ – ಲಾಯಿಲ ಭಗತ್ ಸಿಂಗ್ ಸರ್ಕಲ್ – ಬೆಳ್ತಂಗಡಿ ಬಸ್ ನಿಲ್ದಾಣ ವರೆಗೆ.
ನಾಳೆ 15 ಆಗಸ್ಟ್ 2024 ಗುರುವಾರ
ಸಮಯ ಬೆಳಗ್ಗೆ 10.00 ಗಂಟೆಗೆ
ಬನ್ನಿ ಬಂಧುಗಳೇ, ದೇಶಭಕ್ತಿಯ ಕಡಲಲ್ಲಿ ಮಿಂದೇಳೋಣ.
ತಮ್ಮ ದ್ವಿಚಕ್ರ ವಾಹನಗಳ ಜೊತೆಗೆ ಬರುವಾಗ ತ್ರಿವರ್ಣ ಧ್ವಜವನ್ನು ತಾವೇ ತೆಗೆದುಕೊಂಡು
ಸಮಯಕ್ಕೆ ಸರಿಯಾಗಿ ಎಲ್ಲರೂ ಭಾಗವಹಿಸ ಬೇಕೆಂದು. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಡಿ.2 : ಗುರುವಾಯನಕೆರೆ ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ”: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya
error: Content is protected !!