23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. .

Related posts

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya
error: Content is protected !!