22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. .

Related posts

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya
error: Content is protected !!