24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

ಉಜಿರೆ: ಉಜಿರೆಯ  ದಿ| ಕೋಡಿಬೈಲು ರಾಮ ಕಾರಂತರ ಪುತ್ರ ,ಉಜಿರೆ ಅಜಿತನಗರ ನಿವಾಸಿ ಪಾಕತಜ್ಞ ಶ್ರೀನಿವಾಸ ಕಾರಂತ (63) ರವರು ಆ 13 ರಂದು  ಹೃದಯಾಘಾತದಿಂದ ಸ್ವಗೃಹದಲ್ಲಿ  ನಿಧನರಾದರು. 

ಪಾಕತಜ್ಞರಾಗಿದ್ದ ಅವರು ಮಂಗಳೂರಿನಲ್ಲಿ ಕ್ಯಾಟರಿಂಗ್  ನಡೆಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ  ಲತಾ ಕಾರಂತ, ಪುತ್ರ  ಸಂದೀಪ್  ಕಾರಂತ ಹಾಗು ಪುತ್ರಿ ಸಂಧ್ಯಾ  ಮತ್ತು  ಕುಟುಂಬ ವರ್ಗವನ್ನು  ಅಗಲಿದ್ದಾರೆ.

Related posts

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya
error: Content is protected !!