July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

ಉಜಿರೆ : ಉಜಿರೆ ಗ್ರಾಮದ ಯಳಚಿತ್ತಾಯ ನಗರ ನಿವಾಸಿ ಜಗದೀಶ್ ಆಚಾರ್ಯ ಅವರ ಮನೆಗೆ ಇತ್ತೀಚೆಗೆ ಬಂದ ವಿಪರೀತ ಮಳೆಗೆ ಗುಡ್ಡ ಕುಸಿದು ವಾಸ್ತವ್ಯ ಮನೆಗೆ ಹಾನಿಯಾಗಿತ್ತು. ಹಾಗೂ ಲಕ್ಷ್ಮಣ ಇವರ ಮನೆಯ ಹಿಂಭಾಗ ಗುಡ್ಡ ಕುಸಿದು ಅಪಾಯದ ಮುನ್ಸೂಚನೆಯಲ್ಲಿದ್ದು ಆಗಸ್ಟ್ 14 ರಂದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷರಾದ ರವಿ ಬರಮೇಲು, ಸದಸ್ಯರಾದ ಶಶಿಕಲಾ ದೇವಪ್ಪ ಗೌಡ, ಜಗನ್ನಾಥ ರೈ, ಉಜಿರೆ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಿರಂಜನ ಶೆಟ್ಟಿ, ವಾರ್ಡ್ ಅಧ್ಯಕ್ಷರಾದ ಅಶ್ವಿನಿ ಹಾಗೂ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!